ಕೆಎಂಎಫ್ ಅಧ್ಯಕ್ಷರು ಬಾಲಚಂದ್ರ ಜಾರಕಿಹೂಳಿ ಅವರು ಕೆಎಂಎಫ್ ಕೇಂದ್ರ ಕಛೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕರು ಬಿ.ಸಿ. ಸತೀಶ್, ವಿತ್ತ ಮತ್ತು ಆಡಳಿತ ನಿರ್ದೇಶಕರು ರಮೇಶ್ ಬಿ. ಕೊಣ್ಣೂರು, ಉತ್ಪಾದನೆ ಮತ್ತು ಗುಣಭರವಸೆ ನಿರ್ದೇಶಕರು ಮುನಿರೆಡ್ಡಿ, ಸಲಹೆಗಾರರು ಬಿ.ಎಂ.ಸುರೇಶ್ ಕುಮಾರ್,ಮಾರುಕಟ್ಟೆ ವಿಭಾಗದ ನಿರ್ದೇಶಕರು ರಘುನಂದನ್ ಹಾಗೂ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ನಿಯಮಿತ .
ಕಹಾಮ ಸಂಕೀರ್ಣ, ಅಂಚೆ ಪೆಟ್ಟಿಗೆ ಸಂಖ್ಯೆ- 2915,
ಡಿ. ಆರ್. ಕಾಲೇಜು ಅಂಚೆ, ಡಾ.ಎಂ.ಹೆಚ್.ಮರಿಗೌಡ ರಸ್ತೆ,
ಬೆಂಗಳೂರು-560029, ಕರ್ನಾಟಕ.
080-260 96800
ಸಹಾಯವಾಣಿ:
1800 425 8030 toll free 10.00AM - 5.30PM
(ಎರಡನೇ ಶನಿವಾರ, ನಾಲ್ಕನೇ ಶನಿವಾರ, ಭಾನುವಾರ ಹಾಗು ಇತರೆ ರಾಜ್ಯ ಸರ್ಕಾರ ರಜಾ ದಿನಗಳನ್ನು ಹೊರತು ಪಡಿಸಿ)
ನಂದಿನಿ ನೆರವು ದೂರವಾಣಿ ಸಂಖ್ಯೆ (24*7):
080-66660000
ಫಾಕ್ಸ್:: 080-255 36105